NEWS DETAILS

Image Description

ತೀರ್ಥಹಳ್ಳಿ ಬ್ರಾಹ್ಮಣ ಸಂಘದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ

ತೀರ್ಥಹಳ್ಳಿ ಬ್ರಾಹ್ಮಣ ಸಂಘದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ 
ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಕರ್ಣಾಟಕ ಸೌಹಾರ್ದ ಸಂಯುಕ್ತ ಸಹಕಾರಿ ಸಂಘ ದ ಉಪಾಧ್ಯಕ್ಷರಾದ ಪ್ರಸನ್ನಕುಮಾರ್, AKBMS ಉಪಾಧ್ಯಕ್ಷರಾದ ಶ್ರೀ ನಟರಾಜ ಭಾಗವತ್, ತೀರ್ಥಹಳ್ಳಿ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಶ್ರೀ ತುಂಬರಮನೆ ಚಂದ್ರಶೇಖರ್, ಶ್ರೀ ಗುಡ್ಡೆಕೊಪ್ಪ ನಾರಾಯಣರಾವ್ ಅವರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಆರಗ ಜ್ಞಾನೇಂದ್ರ, AKBMS ಅಧ್ಯಕ್ಷರು, ನಟರಾಜ ಭಾಗವತ್ ಮತ್ತು ಪ್ರಸನ್ನಕುಮಾರ್ ಅವರನ್ನುಗೌರವಿಸಲಾಯಿತು