NEWS DETAILS

Image Description

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ನಳಂದ ಶಾಲೆಯ ಸಹಯೋಗದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಸರ್ಕಾರದ ಆದೇಶದಂತೆ  ದಿನಾಂಕ 28.10 22 ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ನಳಂದ ಶಾಲೆಯ ಸಹಯೋಗದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮದಲ್ಲಿ ಮಹಾಸಭಾ ಅಧ್ಯಕ್ಷರಾದ ಶ್ರೀ ಅಶೋಕ ಹಾರನಹಳ್ಳಿ ಅವರ ಮಾರ್ಗದರ್ಶನದಲ್ಲಿ ಮಹಾಸವಾದ ಕಾರ್ಯದರ್ಶಿಗಳಾದ ಶ್ರೀಧರ್ ಮೂರ್ತಿ ಉಪಾಧ್ಯಕ್ಷರಾದ ರಾಜೇಂದ್ರ ಪ್ರಸಾದ್ ಸಂಘಟನಾ ಕಾರ್ಯದರ್ಶಿಗಳಾದ ರಾಘವೇಂದ್ರ ಭಟ್ ಯುವ ಸಂಚಾಲಕರಾದ ಸಂದೀಪ್ ರವಿ ಮತ್ತು ನಳಂದ ಶಾಲೆಯ ಮುಖ್ಯಸ್ಥರು ಮಹಾಸಭಾ ಕಾರ್ಯಕಾರಿ ಸಮಿತಿ ಸದಸ್ಯರಾದ ಶಿವಶಂಕರ್ ಮತ್ತು ಯಗಟಿ ಮೋಹನ್ ರವರು ಮತ್ತು ವಕೀಲರು ಕಾರ್ಯಕಾರಿ ಸಮಿತಿ ಸದಸ್ಯರಾದ ರಮೇಶ್ ರವರು ಪಾಲ್ಗೊಂಡಿದ್ದರು