NEWS DETAILS

Image Description

ರಾಯಚೂರು ಜಿಲ್ಲೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ಇತ್ತೀಚೆಗೆ ಅಗಲಿದ ಕರ್ನಾಟಕ ರಾಜ್ಯದ ಮಾಜಿ ಸಚಿವರಾದ ದಿವಂಗತ ಶ್ರೀ ಸುಧೀಂದ್ರ ರಾವ್ ಕಸಬೆ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು

ಇಂದು ರಾಯಚೂರು ಜಿಲ್ಲೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ಇತ್ತೀಚೆಗೆ ಅಗಲಿದ ಕರ್ನಾಟಕ ರಾಜ್ಯದ ಮಾಜಿ ಸಚಿವರಾದ ದಿವಂಗತ ಶ್ರೀ ಸುಧೀಂದ್ರ ರಾವ್ ಕಸಬೆ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರಾಯಚೂರು ಜಿಲ್ಲೆ.ನಗರ, ಗ್ರಾಮೀಣ ಘಟಕದ ಪದಾಧಿಕಾರಿಗಳು,ಸಮಾಜದ ಹಿರಿಯರು,ರಾಜ್ಯ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು