NEWS DETAILS

Image Description

ಭಾವಪೂರ್ಣ ಶ್ರದ್ಧಾಂಜಲಿ ಮಾಜಿ ಶಾಸಕ, ಸಹಕಾರಿ ಧುರೀಣ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಾಜಿ ಉಪಾಧ್ಯಕ್ಷರು

ಭಾವಪೂರ್ಣ ಶ್ರದ್ಧಾಂಜಲಿ ಮಾಜಿ ಶಾಸಕ, ಸಹಕಾರಿ ಧುರೀಣ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಾಜಿ ಉಪಾಧ್ಯಕ್ಷ ರು, ರಾಜ್ಯದಲ್ಲಿ ಬ್ರಾಹ್ಮಣ ಸಂಘಟನೆಗೆ ತಮ್ಮ ಇಳಿಯ ವಯಸ್ಸಿನಲ್ಲಿ ಸಹ ಸಕ್ರಿಯವಾಗಿ ಭಾಗವಹಿಸುತ್ತಿದ್ದ, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಮಾಜಿ ಅಧ್ಯಕ್ಷ, ಕಾರ್ಯದರ್ಶಿ,ಕೆಲಸ ಮಾಡಿ ಸಾಗರ ಪ್ರಾಂತ ವಿಧ್ಯಾರ್ಥಿ ಗಳಿಗೆ ವಿಧ್ಯಾಭ್ಯಾಸಕ್ಕೆ ಸಹಕರಿಸಿದ, ಪ್ರಗತಿಪರ ಕೃಷಿಕ, ಸಜ್ಜನ ರಾಜಕಾರಣಿ, ಎಲ್..ಟಿ.ತಿಮ್ಮಪ್ಪ ಹೆಗಡೆ[94] ಕಾನಕೊಪ್ಪರವರು ವಯೋಸಹಜ ಕಾರಣಗಳಿಂದ  ನಿಧನರಾದರು.ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮತ್ತು ಅವರ ಕುಟುಂಬದ ವರಿಗೆ ದುಃಖ ಭರಿಸುವ ಶಕ್ತಿ ಭಗವಂತನು ನಿಡುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಾದ ಶ್ರೀ ಅಶೋಕ್ ಹಾರನಹಳ್ಳಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ, ಅವರು ಮಾಡಿರುವ ಸೇವೆಯು ಸದಾ ಸ್ಮರಣೀಯ ಹಾಗೂ ಯುವಕರಿಗೆ ದಾರಿ ದೀಪವಾಗಿದೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ