NEWS DETAILS

Image Description

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೂಡಲಗಿ ಗ್ರಾಮದಲ್ಲಿ ಸದ್ಗುರು ಶಾಂತಾನಂದ ಸರಸ್ವತಿ ಮಹಾರಾಜರ ಮಠದಲ್ಲಿ ವಿಪ್ರ ಜಾಗೃತಿ ಸಮಾವೇಶ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೂಡಲಗಿ ಗ್ರಾಮದಲ್ಲಿ ಸದ್ಗುರು ಶಾಂತಾನಂದ ಸರಸ್ವತಿ ಮಹಾರಾಜರ ಮಠದಲ್ಲಿ ವಿಪ್ರ ಜಾಗೃತಿ ಸಮಾವೇಶ ಏರ್ಪಡಿಸಲಾಗಿತ್ತು. ಈ ಸಮಾವೇಶದಲ್ಲಿ ಸುರಪುರ ತಾಳಿಕೋಟೆ ರಾಯಚೂರು ಶಹಪುರ ಗುಲ್ಬರ್ಗ ಬಾಗಲಕೋಟೆ ಈ ಭಾಗಗಳಿಂದ ವಿಪ್ರ ಸಮುದಾಯದವರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ಭಾಗದಲ್ಲಿ ಪ್ರಥಮ ಬಾರಿಗೆ ನಡೆದ ಈ ಸಮಾವೇಶದಲ್ಲಿ ಸುಮಾರು ಸಾವಿರ ವಿಪ್ರ ಸಮುದಾಯದವರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು