NEWS DETAILS

Image Description

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಮಹಿಳಾ ವಿಭಾಗ ವತಿಯಿಂದ ಅಯೋಜಿಸಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ, ಅದ್ದೂರಿಯಾಗಿ ನಡೆಯಿತು

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಮಹಿಳಾ ವಿಭಾಗ ವತಿಯಿಂದ ಅಯೋಜಿಸಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ, ಅದ್ದೂರಿಯಾಗಿ ನಡೆಯಿತು, ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿದ ಜನ ಸ್ಪಂದನೆಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು, ಇಂದಿನ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಎಲ್ಲಾ ರೀತಿಯಲ್ಲಿ ಬೆಂಬಲಿಸಿ , ಪ್ರೋತ್ಸಾಹಿಸಿದ ಮಹಾಸಭಾದ ಅಧ್ಯಕ್ಷ ರಾದ ಶ್ರೀ ಅಶೋಕ್ ಹಾರನಹಳ್ಳಿ ಅವರಿಗೂ, ಮಹಾಸಭಾದ ಎಲ್ಲಾ ಪದಾಧಿಕಾರಿಗಳವರಿಗೂ, ರಾಜ್ಯದ ವಿವಿಧ ಜಿಲ್ಲೆಯಿಂದ ಆಗಮಿಸಿದ್ದ ಎಲ್ಲಾ ಮಹಿಳೆಯರಿಗೂ, ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದ ಎಲ್ಲಾ ಕಲಾವಿದರಿಗೂ, ಸನ್ಮಾನಿತರಾದ ಸಾಧಕರಿಗೂ, ನನಗೆ ಸಹಕರಿಸಿದ ನಮ್ಮ ತಂಡದ ಎಲ್ಲಾ ಕಾರ್ಯಕರ್ತರಿಗೂ ಕೃತಜ್ಞತೆಯಗಳು, ನಿಮ್ಮ ಸಹಕಾರ, ಬೆಂಬಲ ಇದೆ ರೀತಿಯಲ್ಲಿ ಸದಾ ಇರಲಿ ಎಂದು ಬಯಸುವೆ,

 ಡಾ|| ಶುಭಮಂಗಳ ಸುನಿಲ್ 
 ರಾಜ್ಯ ಸಂಚಾಲಕಿ, ಮಹಿಳಾ ವಿಭಾಗ ,
 ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ