NEWS DETAILS

Image Description

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಮುಂದಿನ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಲು ಶ್ರೀ ಮೋಹನದಾಸ್ ಪೈಅವರ ಕಚೇರಿಯಲ್ಲಿ ಸಭೆ ನಡೆಸಲಾಯಿತು

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಮುಂದಿನ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಲು ಶ್ರೀ ಮೋಹನದಾಸ್ ಪೈಅವರ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಟಾಟಾ ಟ್ರಸ್ಟ್ ನ ಮುಖ್ಯಸ್ಥರಾದ ಶ್ರೀ ಎಚ್ಎನ್ ಶ್ರೀನಿವಾಸ ಮತ್ತು ಶ್ರೀ ಅರುಣ್ ಹಿರಿಯಣ್ಣ ಅವರು ಭಾಗವಹಿಸಿದ್ದರು. 
 ಶ್ರೀ ಮೋಹನ್ದಾಸ್ ಪೈ ಅವರು ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ಬಗ್ಗೆ ಅನೇಕ ಅಮೂಲ್ಯ ಸಲಹೆಯನ್ನು ನೀಡಿದರು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಬ್ರಾಹ್ಮಣ ಮಕ್ಕಳಿಗೆ ಸಹಾಯವನ್ನು ಮಾಡುವುದಾಗಿ ಆಶ್ವಾಸನೆ ನೀಡಿದರು.