NEWS DETAILS

Image Description

ಅರಸೀಕೆರೆ ತಾಲ್ಲೂಕು ಬ್ರಾಹ್ಮಣ ಸಂಘದಿಂದ ಅಭಿನಂದನಾ ಸಮಾರಂಭ

ಮಹಾಸಭೆಯ ನೂತನ ಅಧ್ಯಕ್ಷರಾದ ಶ್ರೀ ಅಶೋಕ ಹಾರನಹಳ್ಳಿ ಇವರಿಗೆ ಅರಸೀಕೆರೆ ತಾಲ್ಲೂಕು ಬ್ರಾಹ್ಮಣ ಸಂಘದಿಂದ ಅಭಿನಂದನಾ ಸಮಾರಂಭ ಹಾಗು ಮಹಾಸಭಾದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ.

ದಿನಾಂಕ 13-2-2022 ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ನೂತನ ಅಧ್ಯಕ್ಷರಾದ ಶ್ರೀ ಅಶೋಕ್ ಹಾರನಹಳ್ಳಿ ಇವರಿಗೆ ಅರಸೀಕೆರೆ ತಾಲ್ಲೂಕು ಬ್ರಾಹ್ಮಣ ಸಂಘ,ಬ್ರಾಹ್ಮಣ ಯುವಕ ಸಂಘ,ಸೀತಾ ಮಹಿಳಾ ಸಂಘ,ಶ್ರೀ ಚಂದ್ರಶೇಖರ ಭಾರತೀ ವಿದ್ಯಾಸಂಸ್ಥೆ ಹಾಗೂ ಇತರೆ ಅಂಗಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು, ಇದೇ ಸಂದರ್ಭದಲ್ಲಿ ಮಹಾಸಭಾ ಅಧ್ಯಕ್ಷರು ಮಹಾಸಭಾದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು.

ವಂದನೆಗಳೊಂದಿಗೆ,

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ)