NEWS DETAILS

Image Description

ಶ್ರೀ ಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಶಂಕರ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ವೀಣಾ ಸಪ್ತಾಹ

ಶ್ರೀ ಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಶಂಕರ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ವೀಣಾ ಸಪ್ತಾಹವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅಶೋಕ ಹಾರನಳ್ಳಿ ಅವರು ಉದ್ಘಾಟಿಸಿ ದೇವರ ದರ್ಶನವನ್ನು ಪಡೆಯಲಾಯಿತು. ಈ ಸಂದರ್ಭದಲ್ಲಿ ಸುರೇಶ್ ಪಾಟೀಲ್ ಅವಧೂತರು ಮತ್ತು ಹೊರನಾಡು ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಭೀಮೇಶ್ವರ ಜೋಶಿ ಅವರು ಹಾಗೂ ಮಹಾಸಭಾದ ಉಪಾಧ್ಯಕ್ಷರಾದ ಶ್ರೀ ಬಿಎಸ್ ರಾಘವೇಂದ್ರ ಭಟ್ ವಿಪ್ರ ನುಡಿಯ ಸಂಪಾದಕರಾದ ಸುಬ್ಬರಾವ್ ರವರು ಉಪಸ್ಥಿತರಿದ್ದರು