NEWS DETAILS

Image Description

ತುರುವೇಕೆರೆ ತಾಲ್ಲೂಕು ಬ್ರಾಹ್ಮಣ ಸಭಾ ಹಾಗೂ ವಿಪ್ರ ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ

ತುರುವೇಕೆರೆ ತಾಲ್ಲೂಕು ಬ್ರಾಹ್ಮಣ ಸಭಾ ಹಾಗೂ ವಿಪ್ರ ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಹಾಸಭಾ ಅಧ್ಯಕ್ಷರಾದ ಶ್ರೀ ಅಶೋಕ ಹಾರನಹಳ್ಳಿ ಹಾಗೂ ಮಹಾಸಭಾ ಉಪಾಧ್ಯಕ್ಷರಾದ ಶ್ರೀ H R Suresh ಮಹಾಸಭಾ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ H S Raghavendra , H V Subba Rao , Karthik Bapat  ಹಾಗು ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಶ್ರೀ ಸತ್ಯ ನಾರಾಯಣ್ , ನೌಕರರ ಸಂಘದ ಅಧ್ಯಕ್ಷರಾದ T V ರಂಗನಾಥ್ ಭಾಗವಹಿಸಿದ್ದರು..