NEWS DETAILS

Image Description

ಉಡುಪಿ ಜಿಲ್ಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯತ್ವ ಅಭಿಯಾನದ ಬಗ್ಗೆ ಚರ್ಚಿಸಲಾಯಿತು

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಶ್ರೀ ಅಶೋಕ ಹಾರನಹಳ್ಳಿ ಅವರ ಮಾರ್ಗದರ್ಶನದಂತೆ ಇಂದು ಉಡುಪಿ ಜಿಲ್ಲೆಯ ಕುಂದಾಪುರದ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಡುಪಿ ಜಿಲ್ಲೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಕೃಷ್ಣಾನಂದ ಛಾತ್ರ. ಮತ್ತು ಶ್ರೀ ಚನ್ನಕೇಶವ ಭಟ್ ಹಾಗೂ ಶ್ರೀ ತಾರಾನಾಥ ಹೊಳ್ಳ ಹಾಗೂ ಉಡುಪಿ ಜಿಲ್ಲೆಯ ತಾಲೂಕಿನ ಪದಾಧಿಕಾರಿಗಳ ಜೊತೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯತ್ವ ಅಭಿಯಾನದ ಬಗ್ಗೆ ಚರ್ಚಿಸಲಾಯಿತು ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಎಲ್ಲ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು ಸಭೆಯನ್ನು ಬಹಳ ಅಚ್ಚುಕಟ್ಟಾಗಿ ಶ್ರೀ ಕೃಷ್ಣಾನಂದ ಚಾತ್ರ ರವರು ಏರ್ಪಡಿಸಿದ್ದರು
ಇಂತಿ
ಬಿಎಸ್ ರಾಘವೇಂದ್ರ ಭಟ್
ರಾಜ್ಯ ಸಂಘಟನಾ ಕಾರ್ಯದರ್ಶಿ
AKBMS