NEWS DETAILS

Image Description

ಹಂಪೆಯ ವಿರೂಪಾಕ್ಷ ಸನ್ನಿಧಿಗೆ ಭೇಟಿ ಕೊಟ್ಟು ಆಶೀರ್ವಾದ ಪಡೆದು , ನಂತರ ಹಂಪಿ ಗ್ರಾಮದ ಬ್ರಾಹ್ಮಣ ಮುಖಂಡರನ್ನು ಭೇಟಿ ಮಾಡಿ ಸಮಾಲೋಚನಾ ಸಭೆಯನ್ನು ನಡೆಸಿದರು

ಮಹಾಸಭೆಯ ಅಧ್ಯಕ್ಷರಾದ ಶ್ರೀ ಅಶೋಕ್ ಹಾರನಹಳ್ಳಿ ಅವರು, ಮಹಾಸಭಾದ ಉಪಾಧ್ಯಕ್ಷರುಗಳಾದ ಶ್ರೀ ಹಿರಿಯಣ್ಣ ಸ್ವಾಮಿ ಶ್ರೀ ಸುಧಾಕರ ಬಾಬು ಅವರು ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣ್ ಹಿರಿಯಣ್ಣ ಶ್ರೀ ಕಾರ್ತಿಕ್ ಬಾಪಟ್ ಅವರು ಹಂಪೆಯ ವಿರೂಪಾಕ್ಷ ಸನ್ನಿಧಿಗೆ ಭೇಟಿ ಕೊಟ್ಟು ಆಶೀರ್ವಾದ ಪಡೆದು , ನಂತರ ಹಂಪಿ ಗ್ರಾಮದ ಬ್ರಾಹ್ಮಣ ಮುಖಂಡರನ್ನು ಭೇಟಿ ಮಾಡಿ ಸಮಾಲೋಚನಾ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನವನ್ನು ನಡೆಸಲಾಯಿತು , ಈ ಸಂದರ್ಭದಲ್ಲಿ ಹಂಪಿ ಗ್ರಾಮದಅವರಿಂದ ಅಭೂತ ಪೂರ್ವ ಬೆಂಬಲ ದೊರೆಯಿತು.