NEWS DETAILS

Image Description

ವಿಜಯ ಮುಳುಗುಂದ್ ಅವರನ್ನು ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ

ವಿಜಯ ಮುಳುಗುಂದ್ ಅವರನ್ನು ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. 
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಜಂಟಿ ಕಾರ್ಯದರ್ಶಿಯೂ ಆಗಿರುವ  ಶ್ರೀ ವಿಜಯ್ ಮುಳುಗುಂದ್ ಅವರಿಗೆ ಹಾರ್ದಿಕ ಅಭಿನಂದನೆಗಳು
ಅಶೋಕ ಹಾರನಹಳ್ಳಿ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ