NEWS DETAILS

Image Description

ಶಿವಮೊಗ್ಗ ನಗರದಲ್ಲಿ ವಿಪ್ರ ಸ್ನೇಹ ಬಳಗದ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪನವರಿಗೆ ಮತ್ತು ಸಂಸದರಾದ ಶ್ರೀ ಬಿವೈ ರಾಘವೇಂದ್ರ ಅವರಿಗೆ ಅಭಿನಂದನಾ ಸಮಾರಂಭ

ಶಿವಮೊಗ್ಗ ನಗರದಲ್ಲಿ ವಿಪ್ರ ಸ್ನೇಹ ಬಳಗದ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪನವರಿಗೆ ಮತ್ತು ಸಂಸದರಾದ ಶ್ರೀ ಬಿವೈ ರಾಘವೇಂದ್ರ ಅವರಿಗೆ ಅಭಿನಂದನಾ ಸಮಾರಂಭ ಸೇರ್ಪಡಿಸಲಾಗಿತ್ತು.  ಈ ಸಮಾರಂಭದಲ್ಲಿ ಶಾಸಕರಾದ ಚನ್ನಬಸಪ್ಪ ಅವರು ಮತ್ತು ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿಯವರು ಅಭಿನಂದನ ಭಾಷಣವನ್ನು ಮಾಡಿದರು ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರು  ಮತ್ತು ಜಿಲ್ಲಾ ಬ್ರಾಹ್ಮಣ ಸಭೆಯ ಅಧ್ಯಕ್ಷರಾದ ನಟರಾಜ ಭಾಗವತ್ ಮತ್ತು ಇತರೆ ಬ್ರಾಹ್ಮಣ ಸಂಘಗಳ ನೇತೃತ್ವದಲ್ಲಿ ಈ ಸಮಾರಂಭ ನಡೆಯಿತು.