NEWS DETAILS

Image Description

ಹಾಸನ ಜಿಲ್ಲೆ ಬೇಲೂರು ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಚನ್ನಕೇಶವ ಸನ್ನಿಧಾನದಲ್ಲಿ ಸ್ವಾಮಿಗೆ ಮಹಾಭಿಷೇಕ.

ಹಾಸನ ಜಿಲ್ಲೆ ಬೇಲೂರು ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಚನ್ನಕೇಶವ ಸನ್ನಿಧಾನದಲ್ಲಿ ಸ್ವಾಮಿಗೆ ಮಹಾಭಿಷೇಕ ನಂತರ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು ಈ ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಗೋ ಮಧುಸೂದನ್ ರವರು ಉಪಸ್ಥಿತರಿದ್ದರು ಮತ್ತುಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ನರಸಿಂಹಮೂರ್ತಿ ಮತ್ತು ಶ್ರೀ ಮಂಜುನಾಥ್ ಶಾಸ್ತ್ರಿ ಹಾಗೂ ತಾಲೂಕು ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರು ಹಾಗೂ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀವಿಜಯ ಕೇಶವ ರವರು ಬಹಳ ಅಚ್ಚುಕಟ್ಟಾಗಿ ಏರ್ಪಡಿಸಿದ್ದರು
ಇಂತಿ
ಬಿಎಸ್ ರಾಘವೇಂದ್ರ ಭಟ್
ರಾಜ್ಯ ಸಂಘಟನಾ ಕಾರ್ಯದರ್ಶಿAkbms