NEWS DETAILS

Image Description

ಚಿತ್ಪಾವನ ಬ್ರಾಹ್ಮಣ ಸಮಾಜ ಬೆಂಗಳೂರು ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಇಂದು ಚಿತ್ಪಾವನ ಬ್ರಾಹ್ಮಣ ಸಮಾಜ ಬೆಂಗಳೂರು ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಇದೆ ಸಂದರ್ಭದಲ್ಲಿ AKBMS ನ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್ ಹಾಗೂ ಸಹ ಕಾರ್ಯದರ್ಶಿ ಕಾರ್ತಿಕ್ ಬಾಪಟ ಅವರು ಭಾಗವಹಿಸಿ , ಚಿತ್ಪಾವನ ಪ್ರಮುಖ  ಮುಖಂಡರೊಡಗೂಡಿ AKBMS ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು